ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.
ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…