ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.
ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…