ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.
ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…