ಜ್ಯೋತಿಷ್ಯ, ಭವಿಷ್ಯ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

2042

ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ.

ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ.

ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ..?

ಚಪ್ಪಲಿ-ಶೂ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಾಲಿನಲ್ಲಿ ಶನಿ ವಾಸವಾಗಿರುತ್ತಾನೆ. ಹಾಗಾಗಿ ಚಪ್ಪಲಿ-ಶೂ ಶನಿಗೆ ಸಂಬಂಧಿಸಿದ್ದಾಗಿರುತ್ತದೆ. ಬೇರೆಯವರ ಚಪ್ಪಲಿಯನ್ನು ಪದೇ ಪದೇ ಬಳಕೆ ಮಾಡಿದ್ರೆ ಜಾತಕದಲ್ಲಿ ಶನಿ ಕೆಟ್ಟ ಪ್ರಭಾವ ಬೀರುತ್ತಾನೆ.

ರತ್ನಗಳು

ಜ್ಯೋತಿಷ್ಯ ಶಾಸ್ತ್ರದಲ್ಲಿ ರತ್ನಕ್ಕೆ ಮಹತ್ವದ ಸ್ಥಾನವಿದೆ. ರತ್ನ ಧಾರಣೆಯಿಂದ ಗ್ರಹ ಸಂಬಂಧಿ ಸಮಸ್ಯೆ ದೂರವಾಗುತ್ತದೆ. ಆದ್ರೆ ತಪ್ಪು ರತ್ನ ಧಾರಣೆ ಸಮಸ್ಯೆ ಹೆಚ್ಚಾಗಲು ಕಾರಣವಾಗುತ್ತದೆ. ಬೇರೆಯವರ ರತ್ನವನ್ನು ಅಪ್ಪಿತಪ್ಪಿಯೂ ಬಳಸಬಾರದು.

ಟವೆಲ್

ಬಹುತೇಕರು ಬೇರೆಯವರ ಟವೆಲ್ ಬಳಸ್ತಾರೆ. ವಾಸ್ತು, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ಬೇರೆಯವರ ಟವೆಲ್ ಬಳಕೆಯಿಂದ ಅವರ ನಕಾರಾತ್ಮಕ ಪ್ರಭಾವಕ್ಕೆ ನಾವು ಒಳಗಾಗ್ತೇವೆ. ಚರ್ಮಕ್ಕೆ ಸಂಬಂಧಿಸಿದ ಖಾಯಿಲೆಯಿದ್ದರೆ ಅದು ಟವೆಲ್ ಬಳಸಿದ ವ್ಯಕ್ತಿಗೆ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ.

ಎಣ್ಣೆ

ಮನೆಯಿಂದ ಹೊರಗೆ ಹೋದಾಗ ಬಹುತೇಕರು ಬೇರೆಯವರ ಎಣ್ಣೆಯನ್ನು ತಲೆಗೆ ಹಾಕಿಕೊಳ್ತಾರೆ. ಎಣ್ಣೆ, ಶನಿಗೆ ಸಂಬಂಧಿಸಿದ್ದಾಗಿದೆ. ಬೇರೆಯವರ ಎಣ್ಣೆ ಬಳಕೆಯಿಂದ ಶನಿಗೆ ಸಂಬಂಧಿಸಿದ ಸಮಸ್ಯೆ ಎದುರಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…