ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ.

ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ.

ಚಿರಂಜೀವಿ ಸಹೋದರ ಹಾಗೂ ನಟ ನಾಗೇಂದ್ರ ಬಾಬು ಅವರ ಪುತ್ರಿ ನಿಹಾರಿಕಾರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ. ನಿರೂಪಕಿಯಾಗಿದ್ದ ನಿಹಾರಿಕಾ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಟ ವರುಣ್ ತೇಜ ಸಹೋದರಿ ನಿಹಾರಿಕಾ ಅವರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ಆದರೆ, ಇದನ್ನು ಚಿರಂಜೀವಿ ಅಲ್ಲಗಳೆದಿದ್ದಾರೆ..

ನಿಹಾರಿಕಾ ಟಿವಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2016ರಲ್ಲಿ ತೆರಕಂಡ ‘ಒಕ ಮನಸು’ ಸಿನಿಮಾದ ಮೂಲಕ ಸಿನಿ ಅಂಗಳಕ್ಕೆ ಪಾದರ್ಪಣೆ ಮಾಡಿದ್ದಾರೆ. ಪ್ರಭಾಸ್ ಮತ್ತು ನಿಹಾರಿಕಾ ಮದುವೆಯ ಬಗ್ಗೆ ನಟನ ಕೃಷ್ಣಂರಾಜು ಚಿರಂಜೀವಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಿವೆ.

ಇತ್ತ ಚಿರಂಜೀವಿ ಕುಟುಂಬ ಮೂಲಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಎಲ್ಲ ಅಂತೆ ಕಂತೆಗಳು ಸುಳ್ಳು ಅಂತಾ ಹೇಳುತ್ತಿವೆ ಎಂಬ ಮತ್ತೊಂದು ಗಾಸಿಪ್ ಹರಿದಾಡುತ್ತಿದೆ.

ಈ ಎಲ್ಲಾ ಗಾಸಿಪ್ ಗಳು ಒಂದು ಕಡೆಯಾದರೆ ಮೊದಲಿನಿಂದಲೂ ಅನುಷ್ಕಾ ಶೆಟ್ಟಿ ಅವರನ್ನು ಪ್ರೀತಿಸುತ್ತಿದ್ದು, ಅವರನ್ನೇ ಮದುವೆ ಆಗುತ್ತಾರೆ ಎಂದು ಪ್ರಭಾಸ್ ಆಪ್ತ ಮೂಲಗಳು ಹೇಳುತ್ತಿವೆ. ಇನ್ನು ಇವರಿಬ್ಬರ ನಡುವೆ ಪ್ರೇಮಾಂಕುರವಿದೆ ಎಂಬುದಕ್ಕೆ ಸಾಕಷ್ಟು ನಿದರ್ಶನಗಳು ನಮ್ಮ ಮುಂದಿವೆ.

ಹುಟ್ಟು ಹಬ್ಬಕ್ಕಾಗಿ ಇಬ್ಬರು ಒಬ್ಬರಿಗೊಬ್ಬರು ಭಾರೀ ಬೆಲೆಯ ಗಿಫ್ಟ್ ಗಳನ್ನು ನೀಡಿದ್ದರು. ಪ್ರಭಾಸ್ ‘ಸಾಹೋ’ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…