ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…