ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…