ಸಿನಿಮಾ

ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

1188

ಪುಟ್ಟಗೌರಿ ಕ್ಯಾನ್ಸರ್ ಬಂದ್ರು ಸಾಯಲಿಲ್ಲ, ಮಣ್ಣಲ್ಲಿ ಜೀವಂತ ಸಮಾಧಿ ಮಾಡಿದ್ರು ಸಾಯಲಿಲ್ಲ. ಪಾಪ ಗೌರಿನ ಏನೇ ಮಾಡಿದ್ರು ಸಾಯಿಸೋಕೆ ಆಗ್ತಿಲ್ಲ.

ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಉಪಯುಕ್ತ ಮಾಹಿತಿ

    ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

    ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…