ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

ಅಧಿಸೂಚನೆಯ ಪ್ರಕಾರ, “2017ರ ಡಿಸೆಂಬರ್ 1ರ ನಂತರ ಮಾರಾಟವಾಗುವ ಎಲ್ಲಾ ಮೋಟಾರ್ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗುವುದು. ಇದು ಕಾಲಕಾಲಕ್ಕೆ ವಾಹನ ತಯಾರಕರಿಂದ ಅಥವಾ ಅಧಿಕೃತ ವ್ಯಾಪಾರಿಯಿಂದ ಕೇಂದ್ರೀಕೃತ ಸರ್ಕಾರಕ್ಕೆ ಸೂಚಿಸಲ್ಪಡುತ್ತದೆ” ಎಂಬ ಮಾಹಿತಿ ಇದೆ.
ಈ ಫಾಸ್ಟ್ಟ್ಯಾಗ್ ಅಂದ್ರೆ ಏನು ?
ಇದನ್ನು ನಿಮ್ಮ ಕಾರಿನಲ್ಲಿ ಅಳವಡಿಸಿದರೆ ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ಕಾರಿಗೆ ಫಾಸ್ಟ್ಟ್ಯಾಗ್ ಅಳವಡಿಕೆಯ ಪ್ರಾಮುಖ್ಯತೆಯನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ ಬನ್ನಿ…

ಫಾಸ್ಟ್ ಟ್ಯಾಗ್ ಎಂದರೇನು? ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್(ಆರ್ಎಫ್ಐಡಿ) ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾಸ್ಟ್ ಟ್ಯಾಗ್ ಸಾಧನವು ಕಾರ್ಯ ನಿರ್ವಹಿಸಲಿದ್ದು, ಈ ಮೊದಲೇ ಪಾವತಿಸಿದ ಹಣ ಅಥವಾ ಉಳಿತಾಯ ಖಾತೆಯನ್ನು ಬಳಸಿಕೊಂಡು ಟೋಲ್ ಫೀ ಪಾವತಿ ಮಾಡಲು ಬಳಸುತ್ತದೆ.
ಈ ಫಾಸ್ಟ್ಟ್ಯಾಗ್ ಸಾಧನಕ್ಕೆ ಸಂಪರ್ಕಿಸಬಹುದಾದ ಟ್ಯಾಗನ್ನು ನಾಲ್ಕು-ಚಕ್ರಗಳ ವಾಹನದ ವಿಂಡ್ಸ್ಕ್ರೀನ್ ಮೇಲೆ ಜೋಡಿಸಲಾಗುತ್ತದೆ. ಈ ಟ್ಯಾಗ್, ಸಾಧನದ ಜೊತೆ ಸಂಪರ್ಕ ಸಾಧಿಸುವ ಮೂಲಕ ಹಣವನ್ನು ಪಾವತಿಯನ್ನು ಮಾಡುತ್ತದೆ. ಇದರಿಂದಾಗಿ ವಾಹನವನ್ನು ಟೋಲ್ನಲ್ಲಿ ನಿಲ್ಲಿಸದೆ, ಪ್ರಯಾಣಿಸಬಹುದಾದ ಅನುಕೂಲತೆಯನ್ನು ಪಡೆದುಕೊಳ್ಳಲಿದೆ.

ವಾಹನ ಮಾರಾಟಗಾರ ಫಾಸ್ಟ್ಟ್ಯಾಗ್ ಅಳವಡಿಸದೇ ಇದ್ದಾರೆ ಏನ್ ಮಾಡಬೇಕು ? ವಾಹನ ತಯಾರಕ ಸಂಸ್ಥೆಯು ವಾಹನಗಳುನ್ನು ವಿಂಡ್ಸ್ಕ್ರೀನ್ ಇಲ್ಲದೆ, ಕೇವಲ ಚಾರ್ಸಿ ಇರುವ ವಾಹನವನ್ನು ಮಾರಾಟ ಮಾಡಿದರೆ ಸಾಧನವನ್ನು ನೋಂದಣಿಯಾಗುವ ಮುನ್ನ ಸ್ವತಃ ವಾಹನದ ಮಾಲೀಕ ವಿಂಡ್ಸ್ಕ್ರೀನ್ ಮೇಲೆ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್ 1ರಿಂದ ಫಾಸ್ಟ್ಟ್ಯಾಗ್ ಜಾರಿಗೆ ತರುವ ನಿರ್ಧಾರ ಮೆಚ್ಚುವಂತದ್ದು, ಎಷ್ಟೋ ಭಾರಿ ಕೇವಲ ಟೋಲ್ ಶುಲ್ಕ ಕಟ್ಟಲು ವಾಹನ ಸವಾರರು 15 ರಿಂದ 20 ನಿಮಿಷದಷ್ಟು ಸಮಯ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಫಾಸ್ಟ್ಟ್ಯಾಗ್ ನಿರ್ಧಾರ ಟೋಲ್ಗಳಲ್ಲಿ ಆಗುವಂತಹ ಟ್ರಾಫಿಕ್ ಕಡಿಮೆಗೊಳಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…