News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ತಂತ್ರಜ್ಞಾನ

ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

2160

ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

ಅಧಿಸೂಚನೆಯ ಪ್ರಕಾರ, “2017ರ ಡಿಸೆಂಬರ್ 1ರ ನಂತರ ಮಾರಾಟವಾಗುವ ಎಲ್ಲಾ ಮೋಟಾರ್ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗುವುದು. ಇದು ಕಾಲಕಾಲಕ್ಕೆ ವಾಹನ ತಯಾರಕರಿಂದ ಅಥವಾ ಅಧಿಕೃತ ವ್ಯಾಪಾರಿಯಿಂದ ಕೇಂದ್ರೀಕೃತ ಸರ್ಕಾರಕ್ಕೆ ಸೂಚಿಸಲ್ಪಡುತ್ತದೆ” ಎಂಬ ಮಾಹಿತಿ ಇದೆ.
ಈ ಫಾಸ್ಟ್‌ಟ್ಯಾಗ್ ಅಂದ್ರೆ ಏನು ?

ಇದನ್ನು ನಿಮ್ಮ ಕಾರಿನಲ್ಲಿ ಅಳವಡಿಸಿದರೆ ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ಕಾರಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಯ ಪ್ರಾಮುಖ್ಯತೆಯನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ ಬನ್ನಿ…


ಫಾಸ್ಟ್ ಟ್ಯಾಗ್ ಎಂದರೇನು? ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್(ಆರ್‌ಎಫ್‌ಐಡಿ) ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾಸ್ಟ್ ಟ್ಯಾಗ್ ಸಾಧನವು ಕಾರ್ಯ ನಿರ್ವಹಿಸಲಿದ್ದು, ಈ ಮೊದಲೇ ಪಾವತಿಸಿದ ಹಣ ಅಥವಾ ಉಳಿತಾಯ ಖಾತೆಯನ್ನು ಬಳಸಿಕೊಂಡು ಟೋಲ್ ಫೀ ಪಾವತಿ ಮಾಡಲು ಬಳಸುತ್ತದೆ.
ಈ ಫಾಸ್ಟ್‌ಟ್ಯಾಗ್ ಸಾಧನಕ್ಕೆ ಸಂಪರ್ಕಿಸಬಹುದಾದ ಟ್ಯಾಗನ್ನು ನಾಲ್ಕು-ಚಕ್ರಗಳ ವಾಹನದ ವಿಂಡ್‌ಸ್ಕ್ರೀನ್ ಮೇಲೆ ಜೋಡಿಸಲಾಗುತ್ತದೆ. ಈ ಟ್ಯಾಗ್, ಸಾಧನದ ಜೊತೆ ಸಂಪರ್ಕ ಸಾಧಿಸುವ ಮೂಲಕ ಹಣವನ್ನು ಪಾವತಿಯನ್ನು ಮಾಡುತ್ತದೆ. ಇದರಿಂದಾಗಿ ವಾಹನವನ್ನು ಟೋಲ್‌ನಲ್ಲಿ ನಿಲ್ಲಿಸದೆ, ಪ್ರಯಾಣಿಸಬಹುದಾದ ಅನುಕೂಲತೆಯನ್ನು ಪಡೆದುಕೊಳ್ಳಲಿದೆ.

ವಾಹನ ಮಾರಾಟಗಾರ ಫಾಸ್ಟ್‌ಟ್ಯಾಗ್ ಅಳವಡಿಸದೇ ಇದ್ದಾರೆ ಏನ್ ಮಾಡಬೇಕು ? ವಾಹನ ತಯಾರಕ ಸಂಸ್ಥೆಯು ವಾಹನಗಳುನ್ನು ವಿಂಡ್‌ಸ್ಕ್ರೀನ್ ಇಲ್ಲದೆ, ಕೇವಲ ಚಾರ್ಸಿ ಇರುವ ವಾಹನವನ್ನು ಮಾರಾಟ ಮಾಡಿದರೆ ಸಾಧನವನ್ನು ನೋಂದಣಿಯಾಗುವ ಮುನ್ನ ಸ್ವತಃ ವಾಹನದ ಮಾಲೀಕ ವಿಂಡ್‌ಸ್ಕ್ರೀನ್ ಮೇಲೆ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಡಿಸೆಂಬರ್ 1ರಿಂದ ಫಾಸ್ಟ್‌ಟ್ಯಾಗ್ ಜಾರಿಗೆ ತರುವ ನಿರ್ಧಾರ ಮೆಚ್ಚುವಂತದ್ದು, ಎಷ್ಟೋ ಭಾರಿ ಕೇವಲ ಟೋಲ್ ಶುಲ್ಕ ಕಟ್ಟಲು ವಾಹನ ಸವಾರರು 15 ರಿಂದ 20 ನಿಮಿಷದಷ್ಟು ಸಮಯ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಫಾಸ್ಟ್‌ಟ್ಯಾಗ್ ನಿರ್ಧಾರ ಟೋಲ್‌ಗಳಲ್ಲಿ ಆಗುವಂತಹ ಟ್ರಾಫಿಕ್ ಕಡಿಮೆಗೊಳಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…