ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

ಅಧಿಸೂಚನೆಯ ಪ್ರಕಾರ, “2017ರ ಡಿಸೆಂಬರ್ 1ರ ನಂತರ ಮಾರಾಟವಾಗುವ ಎಲ್ಲಾ ಮೋಟಾರ್ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗುವುದು. ಇದು ಕಾಲಕಾಲಕ್ಕೆ ವಾಹನ ತಯಾರಕರಿಂದ ಅಥವಾ ಅಧಿಕೃತ ವ್ಯಾಪಾರಿಯಿಂದ ಕೇಂದ್ರೀಕೃತ ಸರ್ಕಾರಕ್ಕೆ ಸೂಚಿಸಲ್ಪಡುತ್ತದೆ” ಎಂಬ ಮಾಹಿತಿ ಇದೆ.
ಈ ಫಾಸ್ಟ್ಟ್ಯಾಗ್ ಅಂದ್ರೆ ಏನು ?
ಇದನ್ನು ನಿಮ್ಮ ಕಾರಿನಲ್ಲಿ ಅಳವಡಿಸಿದರೆ ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ಕಾರಿಗೆ ಫಾಸ್ಟ್ಟ್ಯಾಗ್ ಅಳವಡಿಕೆಯ ಪ್ರಾಮುಖ್ಯತೆಯನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ ಬನ್ನಿ…

ಫಾಸ್ಟ್ ಟ್ಯಾಗ್ ಎಂದರೇನು? ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್(ಆರ್ಎಫ್ಐಡಿ) ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾಸ್ಟ್ ಟ್ಯಾಗ್ ಸಾಧನವು ಕಾರ್ಯ ನಿರ್ವಹಿಸಲಿದ್ದು, ಈ ಮೊದಲೇ ಪಾವತಿಸಿದ ಹಣ ಅಥವಾ ಉಳಿತಾಯ ಖಾತೆಯನ್ನು ಬಳಸಿಕೊಂಡು ಟೋಲ್ ಫೀ ಪಾವತಿ ಮಾಡಲು ಬಳಸುತ್ತದೆ.
ಈ ಫಾಸ್ಟ್ಟ್ಯಾಗ್ ಸಾಧನಕ್ಕೆ ಸಂಪರ್ಕಿಸಬಹುದಾದ ಟ್ಯಾಗನ್ನು ನಾಲ್ಕು-ಚಕ್ರಗಳ ವಾಹನದ ವಿಂಡ್ಸ್ಕ್ರೀನ್ ಮೇಲೆ ಜೋಡಿಸಲಾಗುತ್ತದೆ. ಈ ಟ್ಯಾಗ್, ಸಾಧನದ ಜೊತೆ ಸಂಪರ್ಕ ಸಾಧಿಸುವ ಮೂಲಕ ಹಣವನ್ನು ಪಾವತಿಯನ್ನು ಮಾಡುತ್ತದೆ. ಇದರಿಂದಾಗಿ ವಾಹನವನ್ನು ಟೋಲ್ನಲ್ಲಿ ನಿಲ್ಲಿಸದೆ, ಪ್ರಯಾಣಿಸಬಹುದಾದ ಅನುಕೂಲತೆಯನ್ನು ಪಡೆದುಕೊಳ್ಳಲಿದೆ.

ವಾಹನ ಮಾರಾಟಗಾರ ಫಾಸ್ಟ್ಟ್ಯಾಗ್ ಅಳವಡಿಸದೇ ಇದ್ದಾರೆ ಏನ್ ಮಾಡಬೇಕು ? ವಾಹನ ತಯಾರಕ ಸಂಸ್ಥೆಯು ವಾಹನಗಳುನ್ನು ವಿಂಡ್ಸ್ಕ್ರೀನ್ ಇಲ್ಲದೆ, ಕೇವಲ ಚಾರ್ಸಿ ಇರುವ ವಾಹನವನ್ನು ಮಾರಾಟ ಮಾಡಿದರೆ ಸಾಧನವನ್ನು ನೋಂದಣಿಯಾಗುವ ಮುನ್ನ ಸ್ವತಃ ವಾಹನದ ಮಾಲೀಕ ವಿಂಡ್ಸ್ಕ್ರೀನ್ ಮೇಲೆ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್ 1ರಿಂದ ಫಾಸ್ಟ್ಟ್ಯಾಗ್ ಜಾರಿಗೆ ತರುವ ನಿರ್ಧಾರ ಮೆಚ್ಚುವಂತದ್ದು, ಎಷ್ಟೋ ಭಾರಿ ಕೇವಲ ಟೋಲ್ ಶುಲ್ಕ ಕಟ್ಟಲು ವಾಹನ ಸವಾರರು 15 ರಿಂದ 20 ನಿಮಿಷದಷ್ಟು ಸಮಯ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಫಾಸ್ಟ್ಟ್ಯಾಗ್ ನಿರ್ಧಾರ ಟೋಲ್ಗಳಲ್ಲಿ ಆಗುವಂತಹ ಟ್ರಾಫಿಕ್ ಕಡಿಮೆಗೊಳಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…