ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

ವರದಿಗಳ ಪ್ರಕಾರ ಬಾಲಕನ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ತಾಯಿ ಪುಟ್ಟ ಮಗನನ್ನು ಒಂಟಿಯಾಗಿ ಬಿಟ್ಟು ಹೋಗಿ ಬೇರೊಂದು ಮದುವೆಯಾಗಿದ್ದಾಳೆ. ನಂತರ ಬಾಲಕ ತನ್ನ ತಂದೆಯ ಮಾಜಿ ಸಹೋದ್ಯೋಗಿಯ ಬಳಿ ಬೆಳೆದಿದ್ದಾನೆ. ಅವರನ್ನ ಈತ ಅಂಕಲ್ ಅಂತಾ ಕರೀತಾನೆ. ಮೊದಮೊದಲು ತನ್ನ ಅಂಕಲ್ಗೆ ಪ್ಯಾಕೇಜ್ಗಳನ್ನ ಡೆಲಿವರಿ ಮಾಡಲು ಸಹಾಯ ಮಾಡುತ್ತಿದ್ದ.

ಆದ್ರೆ ನಂತರ ತನ್ನ ಕೆಲಸದ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದು, ತಾನಾಗೇ ಪ್ಯಾಕೇಜ್ಗಳನ್ನ ಡೆಲಿವರಿ ಮಾಡುತ್ತಾನೆ. ಒಂದು ದಿನಕ್ಕೆ 30 ಪ್ಯಾಕೇಜ್ಗಳನ್ನ ತಲುಪಿಸುತ್ತಾನೆ. ಹಾಗೇ ಈತ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗಿದ್ದು, ಜನ ಈ ಬಾಲಕನನ್ನ ಮಿನಿ ಸೆಲೆಬ್ರಿಟಿ ಅಂತ ಕರೀತಾರೆ. ಈ ಕೆಲಸ ಮಾಡೋದ್ರಲ್ಲಿ ನನಗೆ ಎಷ್ಟು ಸಂತೋಷವಿದೆ ಎಂದ್ರೆ ಮುಂದೆ ದೊಡ್ಡವನಾದ ಮೇಲೂ ಡೆಲಿವರಿ ಬಾಯ್ ಆಗಬೇಕು ಎಂದು ಬಾಲಕ ಹೇಳಿದ್ದಾನೆ.

ವಾಂಗ್ ಕಿಂಗ್ವೀ ಎಂಬವರು ಬಾಲಕನ ಫೋಟೋ ಹಂಚಿಕೊಂಡ ನಂತರ ಚಾಂಗ್ ನ ಕಥೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪುಟ್ಟ ಬಾಲಕ ಸ್ವಲ್ಪ ಕಷ್ಟ ಪಡುತ್ತಾ ನನಗೆ ಪ್ಯಾಕೇಜ್ ಡೆಲಿವರಿ ಮಾಡೋದನ್ನ ಕಂಡು ಆಶ್ಚರ್ಯವಾಯ್ತು ಎಂದು ಅವರು ಬರೆದುಕೊಂಡಿದ್ದಾರೆ.ಈ ಕೆಲಸ ಮಾಡೋದ್ರಲ್ಲಿ ನನಗೆ ಎಷ್ಟು ಸಂತೋಷವಿದೆ ಎಂದ್ರೆ ಮುಂದೆ ದೊಡ್ಡವನಾದ ಮೇಲೂ ಡೆಲಿವರಿ ಬಾಯ್ ಆಗಬೇಕು ಎಂದು ಬಾಲಕ ಹೇಳಿದ್ದಾನೆ.

ಬಾಲಕನ ಬಗ್ಗೆ ಸುದ್ದಿ ವರದಿಯಾದ ಬಳಿಕ ಸ್ಥಳೀಯ ಅಧಿಕಾರಿಗಳು ಆತನನ್ನು ವೆಲ್ಫೇರ್ ಅಸೋಸಿಯೇಷನ್ಗೆ ಕಳಿಸಿದ್ದು, ಬಾಲಕ ಅಲ್ಲಿ ತನ್ನ 7ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾನೆ. ಬಾಲಕನ ತಾಯಿಗಾಗಿ ಕೂಡ ಹುಡುಕಾಟ ನಡೆಸಲಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…