ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ.
ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ.
ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ ಜೊತೆ ಮಧ್ಯಪ್ರದೇಶದ ಹೋಷಂಗಾಬಾದ್ ಎಂಬಲ್ಲಿನ ‘ಸತ್ಪುರ ಟೈಗರ್ ರಿಸರ್ವ್’ಗೆ ಹೋಗಿದ್ದರು.ಈ ವೇಳೆ ಹುಲಿಯೊಂದು ಏಕಾಏಕಿ ಪೊದೆಯೊಳಗಿಂದ ಪ್ರತ್ಯಕ್ಷವಾಗಿ, ಗಣತಿಗೆಂದು ಬಂದಿದ್ದವರ ಮುಂದೆ ಘರ್ಜಿಸಲು ಆರಂಭಿಸಿತು.ಹುಲಿ ಮತ್ತು ಇವರ ನಡುವೆ ಕೇವಲ 10 ಮೀಟರ್ ಅಂತರವಿತ್ತು.
ಹುಲಿಯ ಘರ್ಜನೆ ಕೇಳಿದ್ದೇ ತಡ ಇಬ್ಬರೂ ಪುರುಷ ಗಾರ್ಡ್ಗಳು ತತ್ತರಿಸಿ ಹೋಗಿದ್ದರು.ಆಗ ಈಕೆ ತನ್ನ ಸಹೋದ್ಯೋಗಿಗಳಿಬ್ಬರಿಗೆ ಒಂದಿಂಚೂ ಕದಲದೇ ನಿಲ್ಲಿ ಎಂದಿದ್ದಾಳೆ. ಜೊತೆಗೆ ತಾನೂ ಕದಲದೇ ಹುಲಿಯನ್ನೇ ದಿಟ್ಟಿಸಿದ್ದಾಳೆ.
ಹೀಗೆ ಒಂದೆರಡು ನಿಮಿಷವಲ್ಲ, ಒಂದೂವರೆ ಗಂಟೆ ಕಳೆದ ಇವರು ಕೊನೆಗೂ ಹುಲಿಯನ್ನು ಹಾಗೆ ದಿಟ್ಟಿಸಿಯೇ ಹಿಮ್ಮೆಟ್ಟಿಸಿದ್ದಾರೆ.ಈ ಘಟನೆಯಿಂದ ಬೆಚ್ಚಿದ ಹುಲಿ, ಒಂದೂವರೆ ಗಂಟೆಗಳ ಬಳಿಕ ಸುಮ್ಮನೆ, ಮತ್ತೆ ಕಾಡಿನೊಳಗೆ ಸೇರಿಕೊಂಡಿತು.
ಮಹಿಳಾ ಅಧಿಕಾರಿಯ ಈ ಧೈರ್ಯ ಆಕೆಯ ಸಮಯಪ್ರಜ್ಞೆ ಹಾಗೂ ಸಾಮಾನ್ಯ ಜ್ಞಾನದಿಂದ ಮೂವರ ಪ್ರಾಣ ಕಾಪಾಡಿದೆ.ಮಹಿಳಾ ಅಧಿಕಾರಿಯ ಸಾಹಸ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…