ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.
ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.