ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.
ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ