ಜೀವನಶೈಲಿ

ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

544

ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.

ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…