ಜೀವನಶೈಲಿ

ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

540

ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.

ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…