News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

556

ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.

ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…