News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಸ್ಪೂರ್ತಿ

ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

286

ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ.

ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ ಇಡೀ ಭಾರತದ ಗಮನ ಸೆಳೆದಿದ್ದಾಳೆ.

ದ್ಯುತಿ ಮಾಡಿರುವ ಸಾಧನೆ ನೋಡಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಈ ವರ್ಷದ `ಯೆಂಗೆಸ್ಟ್ ಟ್ಯಾಲೆಂಟೆಡ್ ಗರ್ಲ್’ ವಿಭಾಗದ ಪ್ರಶಸ್ತಿ ನೀಡಿ ಗೌರವಿಸಿದೆ. ದ್ಯುತಿ ಯಾವ ಕಾರು? ಯಾವ ಟ್ರೈ ಆಂಗಲ್? ಯಾವ ಪ್ರಾಣಿ? ಯಾವ ದೇಶ? ಹೀಗೆ ಯಾವುದೇ ಪ್ರಶ್ನೆಗಳಿಗೆ ಥಟ್ ಅಂತ ಉತ್ತರಿಸುತ್ತಾಳೆ. ಎರಡು ವರ್ಷದೊಳಗಿನ ಮಕ್ಕಳ ಬುದ್ಧಿ ಶಕ್ತಿಗಿಂತ ದ್ಯುತಿಯಲ್ಲಿನ ಬುದ್ಧಿ ಶಕ್ತಿ ಹೆಚ್ಚಿದೆ. ದ್ಯುತಿ ಎಲ್ಲ ಪ್ರಾಣಿಗಳ ಹೆಸರು, ವಾಹನಗಳ ಹೆಸರು, ದೇಶದ ಹೆಸರು ಹಾಗೂ ಪದ್ಯಗಳನ್ನು ಸರಾಗವಾಗಿ ಹೇಳುತ್ತಾಳೆ.

ತಮ್ಮ ಮಗಳ ಪ್ರತಿಭೆಯನ್ನು ನೋಡಿದ್ದ ಗಣೇಶ್ ಹಾಗೂ ನಯನ, ತಮ್ಮ ಮಗಳ ಪ್ರತಿಭೆ ಹೊರ ಜಗತ್ತಿಗೂ ತಿಳಿಯಬೇಕೆಂಬ ಬಯಕೆಯಿಂದ ತಮ್ಮ ಮಗಳ ವಿಡಿಯೋಗಳನ್ನು ಇಂಡಿಯನ್ ಬುಕ್ ಆಫ್ ರೆಕಾರ್ಡ್‍ಗೆ ಕಳುಹಿಸಿದ್ದರು.

ಇವರ ಪ್ರಯತ್ನಕ್ಕೆ ಸರಿಯಾದ ಫಲವೇ ದೊರಕಿತು.ವಿಡಿಯೋ ನೋಡಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ತಜ್ಞರಿಂದ ಮಗುವಿನ ಬುದ್ಧಿ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ದೃಢಿಕರಿಸಿಕೊಂಡಿತು.

ನಂತರ ಈ ವರ್ಷದ ಬಂದಿದ್ದ ಟ್ಯಾಲೆಂಟೆಡ್ ಮಕ್ಕಳ ಪೈಕಿ ದ್ಯುತಿ ಅತಿ ಹೆಚ್ಚು ಬುದ್ಧಿವಂತೆ ಹಾಗೂ ಯೆಂಗೆಸ್ಟ್ ಟ್ಯಾಲೆಂಟ್ ಗರ್ಲ್ ಎಂದು ನಿರ್ಧಿರಿಸಿ ಮೈಸೂರಿಗೆ ಆಗಮಿಸಿ ಪ್ರಶಸ್ತಿ ನೀಡಿದ್ದಾರೆ.ಇನ್ನೇನು ಬೇಕು ತಂದೆ ತಾಯಿಗಳಿಗೆ. ಈ ಪುಟ್ಟ ಮಗು ತಮ್ಮ ತಂದೆ ತಾಯಿಗಳಿಗೆ ಮಾತ್ರವಲ್ಲದೆ ದೇಶಕ್ಕೂ ಕೂಡ ಹಸರು ತಂದು ಕೊಟ್ಟಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಆರೋಗ್ಯ

    ಎಚ್ಚರ! ಹುಟ್ಟುವ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕಣ್ಣಿನ ಕ್ಯಾನ್ಸರ್, ಇದರ ಲಕ್ಷಣಗಳೇನು?

    ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…