ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.
ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.
ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.