ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…