ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…