ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…