ಆರೋಗ್ಯ

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

380

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

1.ಅಜೀರ್ಣತೆಗೆ:-

 

ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

 2.ರೋಗ ನಿರೋಧಕ ಶಕ್ತಿ:-

ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

3.ರಕ್ತ ಪರಿಚಲನೆಗೆ:-

ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

4. ತೂಕ ಇಳಿಕೆಗೆ:-

ತೂಕ ಇಳಿಸಲು ಡಯಟ್ ಮಾಡುವವರ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.