ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
1.ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವುದರಿಂದ ಕಟ್ಟಿದ ಮೂಗು, ಗಂಟಲಿನ ಕಿರಿಕಿರಿ ಹಾಗೂ ಸೈನಸ್ ನಿಂದ ಉಂಟಾದ ತಲೆನೋವುಗಳೆಲ್ಲವೂ ನಿವಾರಣೆಯಾಗುತ್ತದೆ.
2.ಪ್ರತಿ ದಿನ ಬಿಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುವುದಿಲ್ಲ. ಅಲ್ಲದೆ ಮೊಡವೆ ಹಾಗೂ ಇನ್ನಿತರ ಚರ್ಮದ ಸಮಸ್ಯೆಗಳು ಹತ್ತಿರ ಸುಳಿಯುವುದಿಲ್ಲ.
3.ಬಿಸಿ ನೀರು ಕುಡಿಯುವುದರಿಂದ ದೇಹದ ಉಷ್ಣತೆ ಹೆಚ್ಚಾಗುವುದು, ಇದರ ಪರಿಣಾಮವಾಗಿ ಬೆವರಲು ಪ್ರಾರಂಭವಾಗುತ್ತದೆ. ಈ ಕ್ರಿಯೆಯಿಂದ ದೇಹದ ಕಲ್ಮಷಗಳು ಹೊರ ಹೋಗುತ್ತವೆ.
4.ಅರೆತಲೆನೋವಿನಿಂದ ಬಳಲುತ್ತಿರುವವರು ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಗೆ ತಪ್ಪದೆ ನೀರು ಕುಡಿಯುವುದರಿಂದ ರೂಢಿ ಮಾಡಿಕೊಂಡರೆ ಪರಿಹಾರ ಸಿಗುತ್ತದೆ. ಮತ್ತು ನರಗಳಿಗೆ ಸಂಬಂಧಿಸಿದ ಅನೇಕ ನೋವುಗಳನ್ನು ನಿವಾರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…