ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…