ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.