ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…