ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…