ವಿಚಿತ್ರ ಆದರೂ ಸತ್ಯ

ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

563

ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್‌‌ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್‌ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.