ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…