ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.