ಕರ್ನಾಟಕದ ಸಾಧಕರು

‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

1816

ಕನಕದಾಸರು ಕಾಲ:1508-1606

ಜನ್ಮನಾಮ :ತಿಮ್ಮಪ್ಪ ನಾಯಕ

ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)

ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)

ಮುಖ್ಯ ಗ್ರಂಥಗಳು:-

  1. ನಳಚರಿತ್ರೆ 481ಪದ್ಯಗಳುಳ್ಳ ನಳದಮಯಂತಿಯರ ಪ್ರೇಮ ಕಥೆ .
  2. ಹರಿಭಕ್ತಿಸಾರ 110 ಪದ್ಯಗಳ ಭಾಮಿನಿ ಷಟ್ಪದಿಯ ಪದ್ಯ ರೂಪ.
  3. ನೃಸಿಂಹಾವತಾರ – ನರಸಿಂಹಾವತಾರದ ಬಗ್ಯೆ ಒಂದು ಗ್ರಂಥ.
  4. ರಾಮಧ್ಯಾನಚರಿತ್ರೆ ರಾಗಿ -ಮತ್ತು ಅಕ್ಕಿಯ ಕುರಿತು ಗ್ರಂಥದಲ್ಲಿ ಪರಮಾತ್ಮನ ಶ್ಲಾಘನೆ.
  5. ಮೋಹನತರಂಗಿಣಿ ಒಂದು ಕಾವ್ಯ.

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ  ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.

ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |

ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |

ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |

ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |

ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |

ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |

ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |

ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…