News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕದ ಸಾಧಕರು

‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

1869

ಕನಕದಾಸರು ಕಾಲ:1508-1606

ಜನ್ಮನಾಮ :ತಿಮ್ಮಪ್ಪ ನಾಯಕ

ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)

ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)

ಮುಖ್ಯ ಗ್ರಂಥಗಳು:-

  1. ನಳಚರಿತ್ರೆ 481ಪದ್ಯಗಳುಳ್ಳ ನಳದಮಯಂತಿಯರ ಪ್ರೇಮ ಕಥೆ .
  2. ಹರಿಭಕ್ತಿಸಾರ 110 ಪದ್ಯಗಳ ಭಾಮಿನಿ ಷಟ್ಪದಿಯ ಪದ್ಯ ರೂಪ.
  3. ನೃಸಿಂಹಾವತಾರ – ನರಸಿಂಹಾವತಾರದ ಬಗ್ಯೆ ಒಂದು ಗ್ರಂಥ.
  4. ರಾಮಧ್ಯಾನಚರಿತ್ರೆ ರಾಗಿ -ಮತ್ತು ಅಕ್ಕಿಯ ಕುರಿತು ಗ್ರಂಥದಲ್ಲಿ ಪರಮಾತ್ಮನ ಶ್ಲಾಘನೆ.
  5. ಮೋಹನತರಂಗಿಣಿ ಒಂದು ಕಾವ್ಯ.

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ  ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.

ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |

ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |

ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |

ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |

ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |

ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |

ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |

ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…