ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಕದಾಸರು ಕಾಲ:1508-1606
ಜನ್ಮನಾಮ :ತಿಮ್ಮಪ್ಪ ನಾಯಕ
ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)
ಮುಖ್ಯ ಗ್ರಂಥಗಳು:-

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.
ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |
ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |
ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |
ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |
ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |
ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |
ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |
ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…