ಕರ್ನಾಟಕದ ಸಾಧಕರು

‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

1800

ಕನಕದಾಸರು ಕಾಲ:1508-1606

ಜನ್ಮನಾಮ :ತಿಮ್ಮಪ್ಪ ನಾಯಕ

ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)

ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)

ಮುಖ್ಯ ಗ್ರಂಥಗಳು:-

  1. ನಳಚರಿತ್ರೆ 481ಪದ್ಯಗಳುಳ್ಳ ನಳದಮಯಂತಿಯರ ಪ್ರೇಮ ಕಥೆ .
  2. ಹರಿಭಕ್ತಿಸಾರ 110 ಪದ್ಯಗಳ ಭಾಮಿನಿ ಷಟ್ಪದಿಯ ಪದ್ಯ ರೂಪ.
  3. ನೃಸಿಂಹಾವತಾರ – ನರಸಿಂಹಾವತಾರದ ಬಗ್ಯೆ ಒಂದು ಗ್ರಂಥ.
  4. ರಾಮಧ್ಯಾನಚರಿತ್ರೆ ರಾಗಿ -ಮತ್ತು ಅಕ್ಕಿಯ ಕುರಿತು ಗ್ರಂಥದಲ್ಲಿ ಪರಮಾತ್ಮನ ಶ್ಲಾಘನೆ.
  5. ಮೋಹನತರಂಗಿಣಿ ಒಂದು ಕಾವ್ಯ.

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ  ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.

ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |

ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |

ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |

ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |

ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |

ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |

ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |

ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….