ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಕದಾಸರು ಕಾಲ:1508-1606
ಜನ್ಮನಾಮ :ತಿಮ್ಮಪ್ಪ ನಾಯಕ
ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)
ಮುಖ್ಯ ಗ್ರಂಥಗಳು:-

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.
ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |
ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |
ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |
ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |
ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |
ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |
ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |
ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…