ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಕದಾಸರು ಕಾಲ:1508-1606
ಜನ್ಮನಾಮ :ತಿಮ್ಮಪ್ಪ ನಾಯಕ
ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)
ಮುಖ್ಯ ಗ್ರಂಥಗಳು:-

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.
ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |
ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |
ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |
ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |
ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |
ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |
ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |
ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…