News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

170

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ  ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…