News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

170

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ  ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಜೀವನಶೈಲಿ

    ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

    ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…