ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ತ್ರಿವಳಿ ತಲಾಖ್ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.
ಈ ಹಿಂದೆ ತ್ರಿವಳಿ ತಲಾಖ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.
ತ್ರಿವಳಿ ತಲಾಖ್ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.