ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ.

ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ.

ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ ಉಜ್ಜಿ. ಒಣ ಚರ್ಮವನ್ನು ಉಜ್ಜಿದ್ರೆ ನೋವು ಜಾಸ್ತಿಯಾಗುತ್ತದೆ.ಹೀಗೆ ಮಾಡಿದ ನಂತರವೇ ನೀವು ಪಾರ್ಲರ್ ಗೆ ಹೋಗಿ.ಥ್ರೆಡ್ಡಿಂಗ್ ನಂತ್ರ ನೋವಾಗ್ತಾ ಇದ್ದಲ್ಲಿ ಅದ್ರ ಮೇಲೆ ಐಸ್ ಪೀಸ್ ಇಟ್ಟು ಮಸಾಜ್ ಮಾಡಿ.ಮುಖವನ್ನು ಯಾವಾಗಲೂ ಗುಲಾಬಿ ರಸದಿಂದಲೇ ತೊಳೆಯಿರಿ. ಹೀಗೆ ಮಾಡುವುದರಿಂದ ಚರ್ಮದ ಮೇಲಾಗಿರುವ ಕೆಂಪು ಕಲೆ ಅಥವಾ ಮೊಡವೆ ಮಾಯವಾಗುತ್ತದೆ.

ಥ್ರೆಡ್ಡಿಂಗ್ ಮಾಡಿಕೊಂಡು ಬಂದ ಜಾಗವನ್ನು ಮರೆತೂ ಮುಟ್ಟಬೇಡಿ.ಥ್ರೆಡ್ಡಿಂಗ್ ನಂತ್ರ ಯಾವುದೇ ಕಾರಣಕ್ಕೂ ಸ್ಟೀಮ್ ಚಿಕಿತ್ಸೆಯನ್ನು ಪಡೆಯಬೇಡಿ.ಪ್ರತಿ ಬಾರಿ ಈ ಕ್ರಮಗಳನ್ನು ಅನುಸರಿಸುತ್ತ ಬನ್ನಿ. ಥ್ರೆಡ್ಡಿಂಗ್ ನಂತರದ ಮೊಡವೆಯಿಂದ ಮುಕ್ತಿ ಪಡೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…