ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ.

ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ.

ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ ಉಜ್ಜಿ. ಒಣ ಚರ್ಮವನ್ನು ಉಜ್ಜಿದ್ರೆ ನೋವು ಜಾಸ್ತಿಯಾಗುತ್ತದೆ.ಹೀಗೆ ಮಾಡಿದ ನಂತರವೇ ನೀವು ಪಾರ್ಲರ್ ಗೆ ಹೋಗಿ.ಥ್ರೆಡ್ಡಿಂಗ್ ನಂತ್ರ ನೋವಾಗ್ತಾ ಇದ್ದಲ್ಲಿ ಅದ್ರ ಮೇಲೆ ಐಸ್ ಪೀಸ್ ಇಟ್ಟು ಮಸಾಜ್ ಮಾಡಿ.ಮುಖವನ್ನು ಯಾವಾಗಲೂ ಗುಲಾಬಿ ರಸದಿಂದಲೇ ತೊಳೆಯಿರಿ. ಹೀಗೆ ಮಾಡುವುದರಿಂದ ಚರ್ಮದ ಮೇಲಾಗಿರುವ ಕೆಂಪು ಕಲೆ ಅಥವಾ ಮೊಡವೆ ಮಾಯವಾಗುತ್ತದೆ.

ಥ್ರೆಡ್ಡಿಂಗ್ ಮಾಡಿಕೊಂಡು ಬಂದ ಜಾಗವನ್ನು ಮರೆತೂ ಮುಟ್ಟಬೇಡಿ.ಥ್ರೆಡ್ಡಿಂಗ್ ನಂತ್ರ ಯಾವುದೇ ಕಾರಣಕ್ಕೂ ಸ್ಟೀಮ್ ಚಿಕಿತ್ಸೆಯನ್ನು ಪಡೆಯಬೇಡಿ.ಪ್ರತಿ ಬಾರಿ ಈ ಕ್ರಮಗಳನ್ನು ಅನುಸರಿಸುತ್ತ ಬನ್ನಿ. ಥ್ರೆಡ್ಡಿಂಗ್ ನಂತರದ ಮೊಡವೆಯಿಂದ ಮುಕ್ತಿ ಪಡೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…