News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

160

ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.

ಇಂದು ಖಾಸಗಿ ಹೋಟೆಲ್‍ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!

ಚಿತ್ರದಲ್ಲಿ ಮಕರಂದ್ ದೇಶ್‍ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.