ಆಧ್ಯಾತ್ಮ

ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

5756

ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.

ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.

ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….

1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.

2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ  :-

ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.

3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-

ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.

4. ಬೇಳೆಯನ್ನುಕೊಳ್ಳಬೇಡಿ:-

ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.


5. ಕಪ್ಪು ಬಣ್ಣದ ಬಟ್ಟೆ:-

ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.

6. ಸಾಸಿವೆ ಕೊಳ್ಳಬಾರದು:-

ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.

7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-

ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…