ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…