ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…