ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…