ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.
ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.
ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.

ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.
ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.
ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…