ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.
ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.
ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.

ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.
ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.
ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.